22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಭೆಯು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜು.23 ರಂದು ನಡೆಯಿತು.

ಈ ಸಭೆಯಲ್ಲಿ 33 ನೇ ವರ್ಷದ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ರಾಜ್‌ ಪ್ರಕಾಶ್ ಶೆಟ್ಟಿ ಪಡೈಲು, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಶೆಟ್ಟಿ ಪುರಿಪಟ್ಟ, ಕೋಶಾಧಿಕಾರಿಯಾಗಿ ಲಕ್ಷ್ಮೀ ಕಾಂತ್ ಶೆಟ್ಟಿ ಮೂಡೆಲ್ ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ವಿಜಯ ಸಾಲಿಯಾನ್ ಪಣಕಜೆ, ಉಪಾಧ್ಯಕ್ಷರುಗಳಾಗಿ ಸತೀಶ್ ಬಂಗೇರ ಕಲ್ಲೊಟ್ಟು, ಸುರೇಶ್ ಸಾಲ್ಯಾನ್ ಕಲ್ಲೊಟ್ಟು, ಮೋಹನ್ ನಾಯ್ಕ, ಯಶೋಧರ ಕಟ್ಟಿ ಆರ್ಕಜೆ, ಜೊತೆ ಕಾರ್ಯದರ್ಶಿಗಳಾಗಿ ಆಶ್ವಿನ್ ಮೂಲ್ಯ ಓಡೀಲು, ಸಂದೇಶ್ ಅನಿಲ, ನಿತೇಶ್ ಭಂಡಾರಿ, ಕೊಂಡಟ್ಟು ರಂಜಿತ್ ಪಾದೆ, ಅಂಕಿತ್ ಓಡೀಲು, ಗೌರವ ಸಲಹೆಗಾರರಾಗಿ ರಾಘವೇಂದ್ರ ಭಟ್ ಮಠ, ಗ೦ಗಾಧರ್ ರಾವ್ ಕವುಡೇಲು, ಕೆ. ಪ್ರಭಾಕರ ಬಂಗೇರ ಪ್ರಕೃತಿ, ಮೋಹನ್ ಭಟ್, ಮೈರಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಶ್ರೀ ಲಕ್ಷ್ಮೀ ನಾರಾಯಣ ಭಟ್ ಮಠ, ಎಂ. ರಾಮಚಂದ್ರ, ಪ್ರಜ್ವಲ್, ವಿಶ್ವನಾಥ ಶೆಣೈ, ಅನಂತ ಕೃಪಾ, ರಾಮಚಂದ್ರ ನ್ಯಾಯದಕಲ, ಶ್ರೀಗಣೇಶ್ ಶೆಟ್ಟಿ ಅರ್ಕಜೆ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸಂತೋಷ್‌ ಕುಮಾರ್ ಜೈನ್‌ ಪಡಂಗಡಿ, ಜಗದೀಶ ಬಂಗೇರ ಕುವೆಟ್ಟು, ಬಿ. ಆನಂದ ಶೆಟ್ಟಿ ವಾತ್ಸಲ್ಯ ಶಕ್ತಿನಗರ, ಸತೀಶ್ ಪ್ರಭು ನೇರಳಕಟ್ಟೆ, ಕೆ. ತಮ್ಮಯ ಪಾದೆ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಆನಂದ ಕೋಟ್ಯಾನ್ ರತ್ನಗಿರಿ, ಚಿದಾನಂದ ಇಡ್ಯಾ ಆಯ್ಕೆಯಾದರು.

Related posts

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ರೂ.11 ಕೋಟಿ ಅನುದಾನ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!