24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು, ಇದನ್ನು ಮನಗಂಡ ಗ್ರಾಮ ಪಂಚಾಯತ್ ಹಾಗೂ ಗ್ರಾಮಸ್ಥರು ಸೇರಿ ಮರಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!