September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Related posts

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya
error: Content is protected !!