July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Related posts

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya
error: Content is protected !!