38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ರಾಮನಗರ ಹಾರಬೆ ರಸ್ತೆಗೆ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.23 ರಂದು ರಾತ್ರಿ ನಡೆದಿದೆ.

ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ ಹಾಗೂ ಪಂಚಾಯತ್ ಸಿಬಂದ್ದಿ ಉಮೇಶ್ ರವರು ಸ್ಥಳಿಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮಗೊಳಿಸಿದರು.

Related posts

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!