26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ರಾಮನಗರ ಹಾರಬೆ ರಸ್ತೆಗೆ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.23 ರಂದು ರಾತ್ರಿ ನಡೆದಿದೆ.

ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ ಹಾಗೂ ಪಂಚಾಯತ್ ಸಿಬಂದ್ದಿ ಉಮೇಶ್ ರವರು ಸ್ಥಳಿಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮಗೊಳಿಸಿದರು.

Related posts

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya
error: Content is protected !!