25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ಜು. 21ರಂದು ಶಾದಿಮಹಲ್‌ ಸಭಾಂಗಣ ಪೆರಾಲ್ದರಕಟ್ಟೆಯಲ್ಲಿ ಬದ್ರಿಯಾ ಆಡಳಿತ ಸಮಿತಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಳೆದ ಆಡಳಿತಾವಧಿಯ ಅಭಿವೃದ್ಧಿ ಕಾರ್ಯಗಳನ್ನು ಸ್ವಲಾತ್ ಕಮಿಟಿ ಅಧ್ಯಕ್ಷರಾದ ದಾವೂದ್ ಸಾಹೇಬ್ ಮಂಜೋಟ್ಟಿ ಇವರು ವಿವರಿಸಿದರು ಹಾಗೂ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಪ್ರದಾನ ಕಾರ್ಯದರ್ಶಿ ಪಿ.ಕೆ ಆದಂ ಮಂಜೋಟ್ಟಿ ಮಂಡಿಸಿದರು.

ಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಸಿದ್ದಿಕ್ ಮಸೀದಿಬಳಿ ಆಯ್ಕೆಯಾದರು, ಗೌರವ ಅಧ್ಯಕ್ಷ‌ರಾಗಿ ಅಬ್ದುಲ್ ಕರೀಂ ಕಾರಂದೂರು, ಪ್ರಧಾನ ಕಾರ್ಯದರ್ಶಿ ‌ಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ದಾವೂದ್ ಸಾಹೇಬ್ ಮಂಜೋಟ್ಟಿ, ಉಪಾಧ್ಯಕ್ಷರಾಗಿ ಹಸನ್ ಗಿಂಡಾಡಿ ಮತ್ತು ಸಿರಾಜ್ ಮಂಜೋಟ್ಟಿ , ಕಾರ್ಯದರ್ಶಿಯಾಗಿ ಪಿ.ಕೆ.ಶಮದ್ ಕಟ್ಟೆ ಆಯ್ಕೆಯಾದರು.

ಪ್ರಸ್ತುತ ಸಾಲಿನ ಆಡಳಿತ ಸಮಿತಿಯ ಸದಸ್ಯರಾಗಿ ಪಿ.ಕೆ ಆದಂ ಮಂಜೋಟ್ಟಿ , ಶಮೀಮ್ ಮದ್ದಡ್ಕ, ಸುಲೈಮಾನ್ ಕಟ್ಟೆ, ಬಶೀರ್ ಮಸೀದಿಬಳಿ, ಇಬ್ರಾಹಿಂ ತಮುನಾಕ ಮಂಜೋಟ್ಟಿ, ನವಾಜ್ ಶರೀಫ್ ಕಟ್ಟೆ, ಸಾದಿಕ್ ಮಸೀದಿ ಬಳಿ, ಬಶೀರ್ ವೇಣೂರು, ಕಮರುದ್ದೀನ್ ಮಸೀದಿ ಬಳಿ ಮತ್ತು ಪಿ.ಕೆ ಶರೀಫ್ ಮಂಜೋಟ್ಟಿ ಆಯ್ಕೆಯಾದರು.

Related posts

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!