25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ಜು. 21ರಂದು ಶಾದಿಮಹಲ್‌ ಸಭಾಂಗಣ ಪೆರಾಲ್ದರಕಟ್ಟೆಯಲ್ಲಿ ಬದ್ರಿಯಾ ಆಡಳಿತ ಸಮಿತಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಳೆದ ಆಡಳಿತಾವಧಿಯ ಅಭಿವೃದ್ಧಿ ಕಾರ್ಯಗಳನ್ನು ಸ್ವಲಾತ್ ಕಮಿಟಿ ಅಧ್ಯಕ್ಷರಾದ ದಾವೂದ್ ಸಾಹೇಬ್ ಮಂಜೋಟ್ಟಿ ಇವರು ವಿವರಿಸಿದರು ಹಾಗೂ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಪ್ರದಾನ ಕಾರ್ಯದರ್ಶಿ ಪಿ.ಕೆ ಆದಂ ಮಂಜೋಟ್ಟಿ ಮಂಡಿಸಿದರು.

ಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಸಿದ್ದಿಕ್ ಮಸೀದಿಬಳಿ ಆಯ್ಕೆಯಾದರು, ಗೌರವ ಅಧ್ಯಕ್ಷ‌ರಾಗಿ ಅಬ್ದುಲ್ ಕರೀಂ ಕಾರಂದೂರು, ಪ್ರಧಾನ ಕಾರ್ಯದರ್ಶಿ ‌ಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ದಾವೂದ್ ಸಾಹೇಬ್ ಮಂಜೋಟ್ಟಿ, ಉಪಾಧ್ಯಕ್ಷರಾಗಿ ಹಸನ್ ಗಿಂಡಾಡಿ ಮತ್ತು ಸಿರಾಜ್ ಮಂಜೋಟ್ಟಿ , ಕಾರ್ಯದರ್ಶಿಯಾಗಿ ಪಿ.ಕೆ.ಶಮದ್ ಕಟ್ಟೆ ಆಯ್ಕೆಯಾದರು.

ಪ್ರಸ್ತುತ ಸಾಲಿನ ಆಡಳಿತ ಸಮಿತಿಯ ಸದಸ್ಯರಾಗಿ ಪಿ.ಕೆ ಆದಂ ಮಂಜೋಟ್ಟಿ , ಶಮೀಮ್ ಮದ್ದಡ್ಕ, ಸುಲೈಮಾನ್ ಕಟ್ಟೆ, ಬಶೀರ್ ಮಸೀದಿಬಳಿ, ಇಬ್ರಾಹಿಂ ತಮುನಾಕ ಮಂಜೋಟ್ಟಿ, ನವಾಜ್ ಶರೀಫ್ ಕಟ್ಟೆ, ಸಾದಿಕ್ ಮಸೀದಿ ಬಳಿ, ಬಶೀರ್ ವೇಣೂರು, ಕಮರುದ್ದೀನ್ ಮಸೀದಿ ಬಳಿ ಮತ್ತು ಪಿ.ಕೆ ಶರೀಫ್ ಮಂಜೋಟ್ಟಿ ಆಯ್ಕೆಯಾದರು.

Related posts

ಜೆಸಿಐ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ತರಬೇತಿ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ ಹಾಗೂ ಮನ್ನಣೆಗಳು

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya
error: Content is protected !!