25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ ಎಲ್ ಜೆ ಸುರೇಂದ್ರ ಆದರ್ಶ ನಗರ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ಲಾಯಿಲ, ಮಹಾಬಲ ಶೆಟ್ಟಿ ರಾಘವೇಂದ್ರ ನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಆದರ್ಶ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಕುಮಾರ್ ಆದರ್ಶ ನಗರ, ದಿನೇಶ್ ಶೆಟ್ಟಿ ಲಾಯಿಲ ಆಯ್ಕೆಯಾದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya
error: Content is protected !!