ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ ಎಲ್ ಜೆ ಸುರೇಂದ್ರ ಆದರ್ಶ ನಗರ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ಲಾಯಿಲ, ಮಹಾಬಲ ಶೆಟ್ಟಿ ರಾಘವೇಂದ್ರ ನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಆದರ್ಶ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಕುಮಾರ್ ಆದರ್ಶ ನಗರ, ದಿನೇಶ್ ಶೆಟ್ಟಿ ಲಾಯಿಲ ಆಯ್ಕೆಯಾದರು.

Leave a Comment

error: Content is protected !!