September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ ಎಲ್ ಜೆ ಸುರೇಂದ್ರ ಆದರ್ಶ ನಗರ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ಲಾಯಿಲ, ಮಹಾಬಲ ಶೆಟ್ಟಿ ರಾಘವೇಂದ್ರ ನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಆದರ್ಶ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಕುಮಾರ್ ಆದರ್ಶ ನಗರ, ದಿನೇಶ್ ಶೆಟ್ಟಿ ಲಾಯಿಲ ಆಯ್ಕೆಯಾದರು.

Related posts

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!