July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

ವೇಣೂರು: ಇತ್ತೀಚೆಗೆ ನಿಧನರಾದ ವೇಣೂರಿನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ ಜು.23 ರಂದು ವೇಣೂರು ಗಾರ್ಡನ್ ವಿವ್ಯೂ ಕಾಂಪ್ಲೆಕ್ಸ್ ನ ಹಾಲ್ ನಲ್ಲಿ ನಡೆಯಿತು.

ಸಭೆಯಲ್ಲಿ ಮೃತರ ನೆನಪಿಗೆ ದತ್ತಿ ನಿಧಿ ದೇಣಿಗೆಯನ್ನು ಮನೆಯವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಗೆ ನೀಡಿದರು.

ಮೃತರು ಪತ್ನಿ ವಿನೋದ ಎಸ್.ಪಾಣೂರು, ಪುತ್ರಿ ಆಕೃತಿ ಪಾಣೂರು ಇವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ನಿರ್ದೇಶಕ ರಮೇಶ ಪೂಜಾರಿ, ಪಡ್ಡಾಯಿಮಜಲು ಹಾಗೂ ಗುರು ಚಾರಿಟೇಬಲ್ ಟೇಸ್ಟ್ ಅಧ್ಯಕ್ಷ ಜಯಾನಂದ ರಿಗೆ ದತ್ತಿನಿಧಿ ಚೆಕ್ ಹಸ್ತಾಂತರಿಸಿದರು.

ಶಿಕ್ಷಕ ಶಶಿಧರ,ಹೆಚ್. ಮಹಮ್ಮದ್ ವೇಣೂರು, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ ಮೃತರ ಬಗ್ಗೆ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಹಿತೈಷಿಗಳು ಕುಟುಂಬಸ್ಥರು ಹಾಜರಿದ್ದರು

Related posts

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!