July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

ವೇಣೂರು: ಇತ್ತೀಚೆಗೆ ನಿಧನರಾದ ವೇಣೂರಿನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ ಜು.23 ರಂದು ವೇಣೂರು ಗಾರ್ಡನ್ ವಿವ್ಯೂ ಕಾಂಪ್ಲೆಕ್ಸ್ ನ ಹಾಲ್ ನಲ್ಲಿ ನಡೆಯಿತು.

ಸಭೆಯಲ್ಲಿ ಮೃತರ ನೆನಪಿಗೆ ದತ್ತಿ ನಿಧಿ ದೇಣಿಗೆಯನ್ನು ಮನೆಯವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಗೆ ನೀಡಿದರು.

ಮೃತರು ಪತ್ನಿ ವಿನೋದ ಎಸ್.ಪಾಣೂರು, ಪುತ್ರಿ ಆಕೃತಿ ಪಾಣೂರು ಇವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ, ನಿರ್ದೇಶಕ ರಮೇಶ ಪೂಜಾರಿ, ಪಡ್ಡಾಯಿಮಜಲು ಹಾಗೂ ಗುರು ಚಾರಿಟೇಬಲ್ ಟೇಸ್ಟ್ ಅಧ್ಯಕ್ಷ ಜಯಾನಂದ ರಿಗೆ ದತ್ತಿನಿಧಿ ಚೆಕ್ ಹಸ್ತಾಂತರಿಸಿದರು.

ಶಿಕ್ಷಕ ಶಶಿಧರ,ಹೆಚ್. ಮಹಮ್ಮದ್ ವೇಣೂರು, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ ಮೃತರ ಬಗ್ಗೆ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಹಿತೈಷಿಗಳು ಕುಟುಂಬಸ್ಥರು ಹಾಜರಿದ್ದರು

Related posts

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!