24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ.

ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ ಜೈನ್, ಲೋಕಯ್ಯ ಇವರ ಮನೆಗಳ ಶೀಟ್, ಹೆಂಚು ಗಾಳಿಗೆ ಹಾರಿ ಹೋಗಿವೆ, ಬೂಬ ರವರ ಹಟ್ಟಿ ಗಾಳಿಗೆ ಹಾನಿಉಂಟಾಗಿದ್ದು, ಜಯಶ್ರೀ ಜೈನ್ ಇವರ ಪಂಪು ಶೆಡ್ಡಿನ ಶೀಟ್ ಹಾರಿ ಹೋಗಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ದರಾಶಯಿ ಆಗಿವೆ. ಹಲವೆಡೆ ಅಡಿಕೆ ಮರಗಳು ಮತ್ತು ಇನ್ನಿತರ ಮರಗಳು ನೆಲಕ್ಕುರುಳಿವೆ.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಿ ಡಿ ಒ ಮತ್ತು ಗ್ರಾಮ ಕರಣಿಕರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿದರು.

Related posts

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!