March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ.

ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ ಜೈನ್, ಲೋಕಯ್ಯ ಇವರ ಮನೆಗಳ ಶೀಟ್, ಹೆಂಚು ಗಾಳಿಗೆ ಹಾರಿ ಹೋಗಿವೆ, ಬೂಬ ರವರ ಹಟ್ಟಿ ಗಾಳಿಗೆ ಹಾನಿಉಂಟಾಗಿದ್ದು, ಜಯಶ್ರೀ ಜೈನ್ ಇವರ ಪಂಪು ಶೆಡ್ಡಿನ ಶೀಟ್ ಹಾರಿ ಹೋಗಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ದರಾಶಯಿ ಆಗಿವೆ. ಹಲವೆಡೆ ಅಡಿಕೆ ಮರಗಳು ಮತ್ತು ಇನ್ನಿತರ ಮರಗಳು ನೆಲಕ್ಕುರುಳಿವೆ.


ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಪಿ ಡಿ ಒ ಮತ್ತು ಗ್ರಾಮ ಕರಣಿಕರು ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿದರು.

Related posts

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!