30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 26ರಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!