23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿಲ್ಲ.

ಶಿಶಿಲದಿಂದ ಹೊಳೆಗಂಡಿಗೆ ಹೋಗುವ ರಸ್ತೆಯ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಬಸ್ ಗಳ ಚಾಲಕರು ಕೂಡಾ ಬಹಳಷ್ಟು ಜಾಗರೂಕತೆಯಿಂದ ಬಸ್ ಚಾಲನೆ ಮಾಡಬೇಕಾಗಿದ್ದು, ಕೂಡಲೇ ಸಂಬಂಧಪಟ್ಟವರು ರಸ್ತೆಗಳ ಗುಂಡಿ ಮುಚ್ಚುವ ಹಾಗೂ ರಸ್ತೆ ಬದಿಗಳಲ್ಲಿ ಗಿಡಗಂಟಿಗಳನ್ನು ತೆಗೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!