23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿಲ್ಲ.

ಶಿಶಿಲದಿಂದ ಹೊಳೆಗಂಡಿಗೆ ಹೋಗುವ ರಸ್ತೆಯ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಬಸ್ ಗಳ ಚಾಲಕರು ಕೂಡಾ ಬಹಳಷ್ಟು ಜಾಗರೂಕತೆಯಿಂದ ಬಸ್ ಚಾಲನೆ ಮಾಡಬೇಕಾಗಿದ್ದು, ಕೂಡಲೇ ಸಂಬಂಧಪಟ್ಟವರು ರಸ್ತೆಗಳ ಗುಂಡಿ ಮುಚ್ಚುವ ಹಾಗೂ ರಸ್ತೆ ಬದಿಗಳಲ್ಲಿ ಗಿಡಗಂಟಿಗಳನ್ನು ತೆಗೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!