24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಹಿರಿಯರಾದ ಮುತ್ತಯ್ಯ ಪೂಜಾರಿ ಹುಲಿಮೇರು (94ವ.) ರವರು ಅಲ್ಪಕಾಲದ ಅಸೌಖ್ಯದಿಂದ ಜು. 25ರಂದು ಬೆಳಗ್ಗಿನ ಜಾವ ನಿಧನರಾದರು.

ಮೃತರು ಪತ್ನಿ ಲಲಿತಾ, ಓರ್ವ ಪುತ್ರ ಆರಂಬೋಡಿ ಹಾಲು ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ್.ಎಚ್, ಒರ್ವೆ ಪುತ್ರಿ ವಿನೋಧ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರು ಪ್ರಗತಿಪರ ಕೃಷಿಕರಾಗಿದ್ದು, ಬಿಲ್ಲವ ಸಂಘ ಸಹಿತ ಇನ್ನಿತರ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!