37.8 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 26ರಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya
error: Content is protected !!