September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿಲ್ಲ.

ಶಿಶಿಲದಿಂದ ಹೊಳೆಗಂಡಿಗೆ ಹೋಗುವ ರಸ್ತೆಯ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಬಸ್ ಗಳ ಚಾಲಕರು ಕೂಡಾ ಬಹಳಷ್ಟು ಜಾಗರೂಕತೆಯಿಂದ ಬಸ್ ಚಾಲನೆ ಮಾಡಬೇಕಾಗಿದ್ದು, ಕೂಡಲೇ ಸಂಬಂಧಪಟ್ಟವರು ರಸ್ತೆಗಳ ಗುಂಡಿ ಮುಚ್ಚುವ ಹಾಗೂ ರಸ್ತೆ ಬದಿಗಳಲ್ಲಿ ಗಿಡಗಂಟಿಗಳನ್ನು ತೆಗೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!