24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ ನಿವಾಸಿ, ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ (50ವ) ಕಳೆದ ರಾತ್ರಿ ಜು. 24 ರಂದು ನಿಧನರಾದರು.

ಕಳೆದ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಬೆಳ್ತಂಗಡಿಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಸೇರಿಸುವ ದಾರಿಮಧ್ಯದಲ್ಲಿ ನಿಧನರಾದರು.

ಕಾಪಿನಡ್ಕ ಹಾಗೂ ಬಳಂಜದ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ರಾಜೀವಿ ದಾಸ್, ಎರಡು ಪುತ್ರರಾದ ಉಲ್ಲಾಸ್, ದುರ್ಗಾಪ್ರಸಾದ್, ಓರ್ವ ಪುತ್ರಿ ದಿವ್ಯಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya
error: Content is protected !!