23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಕುಮಾರ್ ರವರನ್ನು ಬದಲಾವಣೆ ಮಾಡಿ, ಕಾಶಿಪಟ್ಣ ಗ್ರಾಂ.ಪಂ ಮಾಜಿ ಅಧ್ಯಕ್ಷ ಹಾಗೂ ಸದಸ್ಯರು ಮತ್ತು ಪೆರಾಡಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ ನೇಮಕವಾಗಿದ್ದಾರೆ.

ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ರಂಜನ್ ಜಿ. ಗೌಡ ಅವರನ್ನು ಬದಲಾವಣೆ ಮಾಡಿ ಲಾಯಿಲ ಬಯೋಪ್ಯೂಯೆಲ್ ಎನರ್ಜಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ) ಅಧ್ಯಕ್ಷರು, ಶ್ರೀ ಸ್ವಾಮಿಪ್ರಸಾದ್ ಆಸೋಸಿಯೇಟ್ಸ್ ಮಾಲಕ ಹಾಗೂ ಗುತ್ತಿಗೆದಾರರು ಕೆ.ಎಂ. ನಾಗೇಶ್ ಕುಮಾರ್ ಗೌಡ ಅವರನ್ನು ಕೆಪಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya
error: Content is protected !!