23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಕುಮಾರ್ ರವರನ್ನು ಬದಲಾವಣೆ ಮಾಡಿ, ಕಾಶಿಪಟ್ಣ ಗ್ರಾಂ.ಪಂ ಮಾಜಿ ಅಧ್ಯಕ್ಷ ಹಾಗೂ ಸದಸ್ಯರು ಮತ್ತು ಪೆರಾಡಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ ನೇಮಕವಾಗಿದ್ದಾರೆ.

ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ರಂಜನ್ ಜಿ. ಗೌಡ ಅವರನ್ನು ಬದಲಾವಣೆ ಮಾಡಿ ಲಾಯಿಲ ಬಯೋಪ್ಯೂಯೆಲ್ ಎನರ್ಜಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ) ಅಧ್ಯಕ್ಷರು, ಶ್ರೀ ಸ್ವಾಮಿಪ್ರಸಾದ್ ಆಸೋಸಿಯೇಟ್ಸ್ ಮಾಲಕ ಹಾಗೂ ಗುತ್ತಿಗೆದಾರರು ಕೆ.ಎಂ. ನಾಗೇಶ್ ಕುಮಾರ್ ಗೌಡ ಅವರನ್ನು ಕೆಪಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Suddi Udaya
error: Content is protected !!