22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಕುಮಾರ್ ರವರನ್ನು ಬದಲಾವಣೆ ಮಾಡಿ, ಕಾಶಿಪಟ್ಣ ಗ್ರಾಂ.ಪಂ ಮಾಜಿ ಅಧ್ಯಕ್ಷ ಹಾಗೂ ಸದಸ್ಯರು ಮತ್ತು ಪೆರಾಡಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ ನೇಮಕವಾಗಿದ್ದಾರೆ.

ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ರಂಜನ್ ಜಿ. ಗೌಡ ಅವರನ್ನು ಬದಲಾವಣೆ ಮಾಡಿ ಲಾಯಿಲ ಬಯೋಪ್ಯೂಯೆಲ್ ಎನರ್ಜಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ) ಅಧ್ಯಕ್ಷರು, ಶ್ರೀ ಸ್ವಾಮಿಪ್ರಸಾದ್ ಆಸೋಸಿಯೇಟ್ಸ್ ಮಾಲಕ ಹಾಗೂ ಗುತ್ತಿಗೆದಾರರು ಕೆ.ಎಂ. ನಾಗೇಶ್ ಕುಮಾರ್ ಗೌಡ ಅವರನ್ನು ಕೆಪಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya
error: Content is protected !!