April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿ, ಪರಿಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಜುಲೈ 24 ಸೋಮವಾರದಿಂದ ಮಾನ್ಸೂನ್ ಧಮಾಕ ಆರಂಭವಾಗಿದೆ.

ಪ್ರತಿ ಗ್ರಾಂ ನ ಮೇಲೆ ಹಳೆಯ ಚಿನ್ನಾಭರಣಗಳನ್ನು ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿ ಪ್ರತಿ ಗ್ರಾಂ ಮೇಲೆ 100 ರೂ ಅಧಿಕ ಪಡೆಯುವ ಅವಕಾಶವಿದೆ.

ವಿಎ ಚಾರ್ಜಸ್ ಮೇಲೆ 50%, ವಜ್ರದ ಮೌಲ್ಯದ ಮೇಲೆ 10%, ಬೆಳ್ಳಿ ಆಭರಣಗಳ ಮೇಲೆ 5%, ಚಿನ್ನಾಭರಣಗಳ ಮೇಲೆ ರಿಯಾಯಿತಿ ದರದಲ್ಲಿ ಆಕರ್ಷಕ ಆಫರ್ ಗಳು ಲಭ್ಯವಿದೆ.


ಆಗಷ್ಟ್ 5, ಆಟಿಡೊಂಜಿ ದಿನ ಕಾರ್ಯಕ್ರಮ, ಗ್ರಾಹಕರ ಸಮಾಗಮ:

ಪ್ರತಿ ವರ್ಷ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯು ಗ್ರಾಹಕರಿಗೆ ಆಯೋಜನೆ ಮಾಡುತ್ತಿದ್ದು ಆಗಸ್ಟ್ 5 ರಂದು ಸಂಜೆ 5 ರಿಂದ 8.30 ರ ವರೆಗೆ ಗ್ರಾಹಕರ ಸಮಾಗಮಾ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಬೆಳ್ತಂಗಡಿಯಲ್ಲಿ ಆಯೋಜಿಸಿದೆ.

ಜುಲೈ 30 ರಂದು ಬೆಳಿಗ್ಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಪದಪಂತೋಲು, ಮಧ್ಯಾಹ್ನ ಸಾರ್ವಜನಿಕ ವಿಭಾಗಕ್ಕೆ ತುಳು ಪಾಡ್ದನ, ಆಗಷ್ಟ್ 5 ರಂದು ಮಹಿಳೆಯರಿಗೆ ತುಳುನಾಡ ಖಾದ್ಯ, ಸಾರ್ವಜನಿಕರಿಗೆ ಸಿರಿ ಕರಕುಶಲತೆ ನಡೆಯಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ನೊಂದಾವಣೆಗಾಗಿ 9343004916 ಕರೆ ಮಾಡಬಹುದಾಗಿದೆ.

Related posts

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya
error: Content is protected !!