25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿ, ಪರಿಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಜುಲೈ 24 ಸೋಮವಾರದಿಂದ ಮಾನ್ಸೂನ್ ಧಮಾಕ ಆರಂಭವಾಗಿದೆ.

ಪ್ರತಿ ಗ್ರಾಂ ನ ಮೇಲೆ ಹಳೆಯ ಚಿನ್ನಾಭರಣಗಳನ್ನು ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿ ಪ್ರತಿ ಗ್ರಾಂ ಮೇಲೆ 100 ರೂ ಅಧಿಕ ಪಡೆಯುವ ಅವಕಾಶವಿದೆ.

ವಿಎ ಚಾರ್ಜಸ್ ಮೇಲೆ 50%, ವಜ್ರದ ಮೌಲ್ಯದ ಮೇಲೆ 10%, ಬೆಳ್ಳಿ ಆಭರಣಗಳ ಮೇಲೆ 5%, ಚಿನ್ನಾಭರಣಗಳ ಮೇಲೆ ರಿಯಾಯಿತಿ ದರದಲ್ಲಿ ಆಕರ್ಷಕ ಆಫರ್ ಗಳು ಲಭ್ಯವಿದೆ.


ಆಗಷ್ಟ್ 5, ಆಟಿಡೊಂಜಿ ದಿನ ಕಾರ್ಯಕ್ರಮ, ಗ್ರಾಹಕರ ಸಮಾಗಮ:

ಪ್ರತಿ ವರ್ಷ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯು ಗ್ರಾಹಕರಿಗೆ ಆಯೋಜನೆ ಮಾಡುತ್ತಿದ್ದು ಆಗಸ್ಟ್ 5 ರಂದು ಸಂಜೆ 5 ರಿಂದ 8.30 ರ ವರೆಗೆ ಗ್ರಾಹಕರ ಸಮಾಗಮಾ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಬೆಳ್ತಂಗಡಿಯಲ್ಲಿ ಆಯೋಜಿಸಿದೆ.

ಜುಲೈ 30 ರಂದು ಬೆಳಿಗ್ಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಪದಪಂತೋಲು, ಮಧ್ಯಾಹ್ನ ಸಾರ್ವಜನಿಕ ವಿಭಾಗಕ್ಕೆ ತುಳು ಪಾಡ್ದನ, ಆಗಷ್ಟ್ 5 ರಂದು ಮಹಿಳೆಯರಿಗೆ ತುಳುನಾಡ ಖಾದ್ಯ, ಸಾರ್ವಜನಿಕರಿಗೆ ಸಿರಿ ಕರಕುಶಲತೆ ನಡೆಯಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ನೊಂದಾವಣೆಗಾಗಿ 9343004916 ಕರೆ ಮಾಡಬಹುದಾಗಿದೆ.

Related posts

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya
error: Content is protected !!