37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಉಜಿರೆ: ಉಜಿರೆ ಬಸ್ ನಿಲ್ದಾಣದಲ್ಲಿ ಇಂದು ಸುಮಾರು 45 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ.
ಶೌರ್ಯ ವಿಪತ್ತು ನಿರ್ವಹಣೆ ಉಜಿರೆ ಘಟಕದ ಸ್ವಯಂಸೇವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಠಾಣಾಧಿಕಾರಿ ಚಂದ್ರಶೇಖರ ಎ.ಎಮ್, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.


ಶೌರ್ಯ ಶ್ರೀ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ರವೀಂದ್ರ, ಸುಧೀರ್, ರಾಘವೇಂದ್ರ ನಾಯ್ಕ್, ರಾಘವೇಂದ್ರ ಉಜಿರೆ ಪೊಲೀಸ್ ರಿಗೆ ಸಹಕಾರ ನೀಡಿದ್ದಾರೆ.

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya
error: Content is protected !!