25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಉಜಿರೆ: ಉಜಿರೆ ಬಸ್ ನಿಲ್ದಾಣದಲ್ಲಿ ಇಂದು ಸುಮಾರು 45 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ.
ಶೌರ್ಯ ವಿಪತ್ತು ನಿರ್ವಹಣೆ ಉಜಿರೆ ಘಟಕದ ಸ್ವಯಂಸೇವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಠಾಣಾಧಿಕಾರಿ ಚಂದ್ರಶೇಖರ ಎ.ಎಮ್, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.


ಶೌರ್ಯ ಶ್ರೀ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ರವೀಂದ್ರ, ಸುಧೀರ್, ರಾಘವೇಂದ್ರ ನಾಯ್ಕ್, ರಾಘವೇಂದ್ರ ಉಜಿರೆ ಪೊಲೀಸ್ ರಿಗೆ ಸಹಕಾರ ನೀಡಿದ್ದಾರೆ.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya
error: Content is protected !!