26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿಲ್ಲ.

ಶಿಶಿಲದಿಂದ ಹೊಳೆಗಂಡಿಗೆ ಹೋಗುವ ರಸ್ತೆಯ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಬಸ್ ಗಳ ಚಾಲಕರು ಕೂಡಾ ಬಹಳಷ್ಟು ಜಾಗರೂಕತೆಯಿಂದ ಬಸ್ ಚಾಲನೆ ಮಾಡಬೇಕಾಗಿದ್ದು, ಕೂಡಲೇ ಸಂಬಂಧಪಟ್ಟವರು ರಸ್ತೆಗಳ ಗುಂಡಿ ಮುಚ್ಚುವ ಹಾಗೂ ರಸ್ತೆ ಬದಿಗಳಲ್ಲಿ ಗಿಡಗಂಟಿಗಳನ್ನು ತೆಗೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!