32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿಲ್ಲ.

ಶಿಶಿಲದಿಂದ ಹೊಳೆಗಂಡಿಗೆ ಹೋಗುವ ರಸ್ತೆಯ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಬಸ್ ಗಳ ಚಾಲಕರು ಕೂಡಾ ಬಹಳಷ್ಟು ಜಾಗರೂಕತೆಯಿಂದ ಬಸ್ ಚಾಲನೆ ಮಾಡಬೇಕಾಗಿದ್ದು, ಕೂಡಲೇ ಸಂಬಂಧಪಟ್ಟವರು ರಸ್ತೆಗಳ ಗುಂಡಿ ಮುಚ್ಚುವ ಹಾಗೂ ರಸ್ತೆ ಬದಿಗಳಲ್ಲಿ ಗಿಡಗಂಟಿಗಳನ್ನು ತೆಗೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya
error: Content is protected !!