September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 27ರಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related posts

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya
error: Content is protected !!