23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

ಮಡಂತ್ಯಾರು ಗ್ರಾಮ ಪಂಚಾಯತ್‌ ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ ಕಾರ್ಯಕ್ರಮವು ಜು.25ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಸಂಗೀತಾ ಶೆಟ್ಟಿ, ಉಪಾಧ್ಯಕ್ಷರು ಕಿಶೋರ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ಟಿನ್ ಡಿಸೋಜ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಸದಸ್ಯರುಗಳಾದ ಗೋಪಾಲಕೃಷ್ಣ ಕೆ, ಶ್ರೀಮತಿ ರೂಪಾ ಎ.ಎಸ್‌., ವಿಶ್ವನಾಥ ಪೂಜಾರಿ, ಶ್ರೀಮತಿ ಮೋಹಿನಿ, ಶ್ರೀಮತಿ ಆಗ್ನೆಸ್ ಮೋನಿಸ್, ಹರೀಶ್‌ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಶ್ರೀಮತಿ ಪಾರ್ವತಿ., ಶ್ರೀಮತಿ ಸಾರಾ ಸನತ್, ಶೈಲೇಶ್ ಕುಮಾರ್, ರಾಜೀವ, ಶ್ರೀಮತಿ ಶೀಲಾವತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya
error: Content is protected !!