July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

ಮಡಂತ್ಯಾರು ಗ್ರಾಮ ಪಂಚಾಯತ್‌ ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ ಕಾರ್ಯಕ್ರಮವು ಜು.25ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಸಂಗೀತಾ ಶೆಟ್ಟಿ, ಉಪಾಧ್ಯಕ್ಷರು ಕಿಶೋರ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ಟಿನ್ ಡಿಸೋಜ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಸದಸ್ಯರುಗಳಾದ ಗೋಪಾಲಕೃಷ್ಣ ಕೆ, ಶ್ರೀಮತಿ ರೂಪಾ ಎ.ಎಸ್‌., ವಿಶ್ವನಾಥ ಪೂಜಾರಿ, ಶ್ರೀಮತಿ ಮೋಹಿನಿ, ಶ್ರೀಮತಿ ಆಗ್ನೆಸ್ ಮೋನಿಸ್, ಹರೀಶ್‌ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಶ್ರೀಮತಿ ಪಾರ್ವತಿ., ಶ್ರೀಮತಿ ಸಾರಾ ಸನತ್, ಶೈಲೇಶ್ ಕುಮಾರ್, ರಾಜೀವ, ಶ್ರೀಮತಿ ಶೀಲಾವತಿ ಉಪಸ್ಥಿತರಿದ್ದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
error: Content is protected !!