ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು: ಕೊಯ್ಯೂರು ಅದೂರ್ ಪೆರಾಲ್ ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿ ಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ವಿಜಯಕುಮಾರ್ ಎಂ, ಅಧ್ಯಕ್ಷರಾಗಿ ವಿನಯ ಕೆ, ಉಪಾಧ್ಯಕ್ಷರಾಗಿ ದೇಜಪ್ಪ ಗೌಡ ಬೆಲ್ದೆ, ಪ್ರಧಾನ ಕಾರ್ಯದರ್ಶಿಯಾಗಿ ಹೇಮಂತ್ ದೆಂತ್ಯಾರುಬೊಟ್ಟು, ಕೋಶಾಧಿಕಾರಿಯಾಗಿ ನಾರಾಯಣ ಗೌಡ ನಾಗನೋಡಿ, ಕಾರ್ಯದರ್ಶಿಯಾಗಿ ಪದ್ಮನಾಭ ಬೋಳುಳಿ, ನಾರಾಯಣ ನಾಯ್ಕ ಪುಂಡೈದಡಿ ಆಯ್ಕೆಯಾಗಿದ್ದಾರೆ.

Leave a Comment

error: Content is protected !!