23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 27ರಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related posts

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!