25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

ಮಡಂತ್ಯಾರು ಗ್ರಾಮ ಪಂಚಾಯತ್‌ ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ ಕಾರ್ಯಕ್ರಮವು ಜು.25ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಸಂಗೀತಾ ಶೆಟ್ಟಿ, ಉಪಾಧ್ಯಕ್ಷರು ಕಿಶೋರ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ಟಿನ್ ಡಿಸೋಜ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಸದಸ್ಯರುಗಳಾದ ಗೋಪಾಲಕೃಷ್ಣ ಕೆ, ಶ್ರೀಮತಿ ರೂಪಾ ಎ.ಎಸ್‌., ವಿಶ್ವನಾಥ ಪೂಜಾರಿ, ಶ್ರೀಮತಿ ಮೋಹಿನಿ, ಶ್ರೀಮತಿ ಆಗ್ನೆಸ್ ಮೋನಿಸ್, ಹರೀಶ್‌ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಶ್ರೀಮತಿ ಪಾರ್ವತಿ., ಶ್ರೀಮತಿ ಸಾರಾ ಸನತ್, ಶೈಲೇಶ್ ಕುಮಾರ್, ರಾಜೀವ, ಶ್ರೀಮತಿ ಶೀಲಾವತಿ ಉಪಸ್ಥಿತರಿದ್ದರು.

Related posts

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya
error: Content is protected !!