22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

ಗೇರುಕಟ್ಟೆ: ಗೇರುಕಟ್ಟೆ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ರಚನೆಯು ನಡೆಯಿತು.

ಅಧ್ಯಕ್ಷರಾಗಿ ಪುರುಷೋತ್ತಮ ಜಿ, ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ ಕುಲಾಯಿ, ಉಮೇಶ ಸಂಬೊಳ್ಯ, ರತ್ನಾಕರ ಪೂಜಾರಿ ಬಳ್ಳಿ ದಡ್ಡ, ಕರುಣಾಕರ ಶೆಟ್ಟಿ ಕೊರಂಜ, ನವೀನ್ ದೋಣಿ ಪಲ್ಕೆ, ಉದಿತ್ ಕುಮಾರ್ ಬರಾಯ, ಕಾರ್ಯದರ್ಶಿಯಾಗಿ ರಂಜನ್ ಹೆರೋಡಿ, ಜತೆ ಕಾರ್ಯದರ್ಶಿಯಾಗಿ ಪುರಂದರ ಗೇರುಕಟ್ಟೆ, ಲೋಕೇಶ್ ಎನ್, ರಾಜೇಶ್ ಪೆಂರ್ಬುಡ, ಸಂಚಾಲಕರಾಗಿ ನಾಣ್ಯಪ್ಪ ಪೂಜಾರಿ ಕಲ್ಲಾಪು, ಸದಾನಂದ ಶೆಟ್ಟಿ. ವೈ, ಪದ್ಮನಾಭ ಕುಂಠಿನಿ, ಕೋಶಾಧಿಕಾರಿಯಾಗಿ ಯೋಗೀಶ್ ಸುವರ್ಣ ಅಡ್ಡ ಕೊಡಂಗೆ, ಲೆಕ್ಕ ಪರಿಶೋದಕರು ಶೇಖರ ನಾಯ್ಕ ಆಯ್ಕೆಯಾದರು.

Related posts

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya
error: Content is protected !!