April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ.

ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ಈ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡುವಂತಾಗಿದೆ.

ಈ ಆರೋಗ್ಯ ಕೇಂದ್ರವು ಕಿರಿದಾದ ಕೊಠಡಿಯಲ್ಲಿದ್ದು ಹೊರಗಿನ ಬೆಳಕು ಬೀಳದೆ ಕತ್ತಲೆಯಲ್ಲಿದ್ದು ತಪಾಸಣೆ ನಡೆಸಲು ಅಸಾಧ್ಯಕರವಾಗಿದೆ ವಿವಿಧ ತಪಾಸಣೆಗಳಿಗೆ ಕರೆಂಟ್ ಬರುವವರೆಗೂ ಕಾದು, ರೋಗಿಗಳಿಗೆ ಚಿಕಿತ್ಸೆ ನೀಡುವಂತ ಪರಿಸ್ಥಿತಿಯಲ್ಲಿದೆ ನಿರ್ಮಾಣವಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ. ಗ್ರಾಮ ಪಂಚಾಯತ್ ತಕ್ಷಣ ಗಮನಹರಿಸಿ ಇನ್ವರ್ಟರ್ ಅಳವಡಿಸಿ ಜನರಿಗೆ ಚಿಕಿತ್ಸೆಗೆ ಅನುಕೂಲಗೊಳಿಸಬೇಕಾಗಿದೆ.

Related posts

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!