27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ.

ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ಈ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡುವಂತಾಗಿದೆ.

ಈ ಆರೋಗ್ಯ ಕೇಂದ್ರವು ಕಿರಿದಾದ ಕೊಠಡಿಯಲ್ಲಿದ್ದು ಹೊರಗಿನ ಬೆಳಕು ಬೀಳದೆ ಕತ್ತಲೆಯಲ್ಲಿದ್ದು ತಪಾಸಣೆ ನಡೆಸಲು ಅಸಾಧ್ಯಕರವಾಗಿದೆ ವಿವಿಧ ತಪಾಸಣೆಗಳಿಗೆ ಕರೆಂಟ್ ಬರುವವರೆಗೂ ಕಾದು, ರೋಗಿಗಳಿಗೆ ಚಿಕಿತ್ಸೆ ನೀಡುವಂತ ಪರಿಸ್ಥಿತಿಯಲ್ಲಿದೆ ನಿರ್ಮಾಣವಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ. ಗ್ರಾಮ ಪಂಚಾಯತ್ ತಕ್ಷಣ ಗಮನಹರಿಸಿ ಇನ್ವರ್ಟರ್ ಅಳವಡಿಸಿ ಜನರಿಗೆ ಚಿಕಿತ್ಸೆಗೆ ಅನುಕೂಲಗೊಳಿಸಬೇಕಾಗಿದೆ.

Related posts

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya
error: Content is protected !!