25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ.

ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ಈ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡುವಂತಾಗಿದೆ.

ಈ ಆರೋಗ್ಯ ಕೇಂದ್ರವು ಕಿರಿದಾದ ಕೊಠಡಿಯಲ್ಲಿದ್ದು ಹೊರಗಿನ ಬೆಳಕು ಬೀಳದೆ ಕತ್ತಲೆಯಲ್ಲಿದ್ದು ತಪಾಸಣೆ ನಡೆಸಲು ಅಸಾಧ್ಯಕರವಾಗಿದೆ ವಿವಿಧ ತಪಾಸಣೆಗಳಿಗೆ ಕರೆಂಟ್ ಬರುವವರೆಗೂ ಕಾದು, ರೋಗಿಗಳಿಗೆ ಚಿಕಿತ್ಸೆ ನೀಡುವಂತ ಪರಿಸ್ಥಿತಿಯಲ್ಲಿದೆ ನಿರ್ಮಾಣವಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ. ಗ್ರಾಮ ಪಂಚಾಯತ್ ತಕ್ಷಣ ಗಮನಹರಿಸಿ ಇನ್ವರ್ಟರ್ ಅಳವಡಿಸಿ ಜನರಿಗೆ ಚಿಕಿತ್ಸೆಗೆ ಅನುಕೂಲಗೊಳಿಸಬೇಕಾಗಿದೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya
error: Content is protected !!