September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ.

ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ಈ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡುವಂತಾಗಿದೆ.

ಈ ಆರೋಗ್ಯ ಕೇಂದ್ರವು ಕಿರಿದಾದ ಕೊಠಡಿಯಲ್ಲಿದ್ದು ಹೊರಗಿನ ಬೆಳಕು ಬೀಳದೆ ಕತ್ತಲೆಯಲ್ಲಿದ್ದು ತಪಾಸಣೆ ನಡೆಸಲು ಅಸಾಧ್ಯಕರವಾಗಿದೆ ವಿವಿಧ ತಪಾಸಣೆಗಳಿಗೆ ಕರೆಂಟ್ ಬರುವವರೆಗೂ ಕಾದು, ರೋಗಿಗಳಿಗೆ ಚಿಕಿತ್ಸೆ ನೀಡುವಂತ ಪರಿಸ್ಥಿತಿಯಲ್ಲಿದೆ ನಿರ್ಮಾಣವಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ. ಗ್ರಾಮ ಪಂಚಾಯತ್ ತಕ್ಷಣ ಗಮನಹರಿಸಿ ಇನ್ವರ್ಟರ್ ಅಳವಡಿಸಿ ಜನರಿಗೆ ಚಿಕಿತ್ಸೆಗೆ ಅನುಕೂಲಗೊಳಿಸಬೇಕಾಗಿದೆ.

Related posts

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya
error: Content is protected !!