22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

ಮಚ್ಚಿನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ರೋಗಿಗಳಿಗೆ ಕತ್ತಲೆಯಲ್ಲಿ ಆರೋಗ್ಯ ತಪಾಸಣೆ ನಡೆಸುವಂತ ಪರಿಸ್ಥಿತಿಯಲ್ಲಿದೆ.

ಮಳೆಗಾಲದಲ್ಲಿ ಕರೆಂಟ್ ಇಲ್ಲದೆ ಇರುವುದು ಸರ್ವೇಸಾಮಾನ್ಯವಾಗಿದ್ದು ಆದರೆ ಈ ಆರೋಗ್ಯ ಕೇಂದ್ರದಲ್ಲಿ ಕರೆಂಟ್ ಇಲ್ಲದ ಸಮಯದಲ್ಲಿ ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡುವಂತಾಗಿದೆ.

ಈ ಆರೋಗ್ಯ ಕೇಂದ್ರವು ಕಿರಿದಾದ ಕೊಠಡಿಯಲ್ಲಿದ್ದು ಹೊರಗಿನ ಬೆಳಕು ಬೀಳದೆ ಕತ್ತಲೆಯಲ್ಲಿದ್ದು ತಪಾಸಣೆ ನಡೆಸಲು ಅಸಾಧ್ಯಕರವಾಗಿದೆ ವಿವಿಧ ತಪಾಸಣೆಗಳಿಗೆ ಕರೆಂಟ್ ಬರುವವರೆಗೂ ಕಾದು, ರೋಗಿಗಳಿಗೆ ಚಿಕಿತ್ಸೆ ನೀಡುವಂತ ಪರಿಸ್ಥಿತಿಯಲ್ಲಿದೆ ನಿರ್ಮಾಣವಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ. ಗ್ರಾಮ ಪಂಚಾಯತ್ ತಕ್ಷಣ ಗಮನಹರಿಸಿ ಇನ್ವರ್ಟರ್ ಅಳವಡಿಸಿ ಜನರಿಗೆ ಚಿಕಿತ್ಸೆಗೆ ಅನುಕೂಲಗೊಳಿಸಬೇಕಾಗಿದೆ.

Related posts

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya
error: Content is protected !!