September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ಕಿ.ಮೀ 40ರಿಂದ 75ರವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ 26.57295 ಹೆಕ್ಟೇರ್ ಜಾಗವನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಬಿದ್ದಿದೆ.

ರಸ್ತೆಗೆ ಭೂ ಸ್ವಾಧೀನವಾಗಲಿರುವ ಜಾಗದ ಭೂಮಾಲಕರು ಅಥವಾ ಯಾವುದೇ ರೀತಿಯ ಹಿತಾಸಕ್ತಿ ಉಳ್ಳವರು 21 ದಿನಗಳ ಒಳಗಾಗಿ ಆಕ್ಷೇಪಣೆಗಳನ್ನು ಭೂಸ್ವಾಧೀನ ಅಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕುಕ್ಕುಳ ಗ್ರಾಮದಲ್ಲಿ ಒಟ್ಟು 35 ಸರ್ವೆ ನಂಬ್ರಗಳು, ಪಾರೆಂಕಿ ಗ್ರಾಮದಲ್ಲಿ ಒಟ್ಟು 20 ಸರ್ವೆನಂಬ್ರಗಳು, ಮಾಲಾಡಿ ಗ್ರಾಮದಲ್ಲಿ ಒಟ್ಟು 35 ಸರ್ವೆನಂಬ್ರಗಳು, ಸೋಣಂದೂರು ಗ್ರಾಮದಲ್ಲಿ ಒಟ್ಟು 61 ಸರ್ವೆ ನಂಬ್ರಗಳು, ಕುವೆಟ್ಟು ಗ್ರಾಮದಲ್ಲಿ ಒಟ್ಟು 78 ಸರ್ವೆ ನಂಬ್ರಗಳು, ಬೆಳ್ತಂಗಡಿ ಕಸಬಾದಲ್ಲಿ ಒಟ್ಟು 144 ಸರ್ವೆನಂಬ್ರಗಳು, ಲಾಯಿಲ ಗ್ರಾಮದಲ್ಲಿ ಒಟ್ಟು 93 ಸರ್ವೆ ನಂಬ್ರಗಳು, ಉಜಿರೆ ಗ್ರಾಮದಲ್ಲಿ ಒಟ್ಟು 68 ಸರ್ವೆನಂಬ್ರಗಳು, ಕಲ್ಮಂಜ ಗ್ರಾಮದಲ್ಲಿ ಒಟ್ಟು20 ಸರ್ವೆ ನಂಬ್ರಗಳು, ಮುಂಡಾಜೆ ಗ್ರಾಮದಲ್ಲಿ ಒಟ್ಟು 61 ಸರ್ವೆ ನಂಬ್ರಗಳು, ಚಿಬಿದ್ರೆ ಗ್ರಾಮದಲ್ಲಿ ಒಟ್ಟು 41 ಸರ್ವೆ ನಂಬ್ರಗಳು, ಚಾರ್ಮಾಡಿಯಲ್ಲಿ ಒಟ್ಟು 88 ಸರ್ವೆ ನಂಬ್ರಗಳು ಈ ಸರ್ವೆ ನಂಬ್ರಗಳಲ್ಲಿ ರಸ್ತೆ ಹಾದು ಹೋಗುತ್ತಿದ್ದು, ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ. ಇದಕ್ಕಾಗಿ ಭೂ ಸ್ವಾಧೀನ ನಡೆಯಲಿದೆ.

Related posts

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!