July 23, 2026
ತಾಲೂಕು ಸುದ್ದಿ

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ಜು.27ರಂದು
ತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿಯವರಾದ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿ
ಜರುಗಿತು.
ಕಾರ್ಯನಿರ್ವಾಹಕ ಅಧಿಕಾರಿ
ಕುಸುಮಾಧರ್ ಹಾಗೂ ಮೆಸ್ಕಾಂ,ಸಮಾಜ ಕಲ್ಯಾಣ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಶುಸಂಗೋಪನೆ, ಬಿ.ಸಿ.ಎಂ,ಸಹಕಾರ, ಕೃಷಿ,ಅರಣ್ಯ,ಪಂ.ರಾ.ಇ. ಉಪವಿಭಾಗ,ಆರೋಗ್ಯ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು , ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ.ಬಳೆಂಜ, ಸಹಾಯಕ ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!