September 6, 2026
ತಾಲೂಕು ಸುದ್ದಿ

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ಜು.27ರಂದು
ತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿಯವರಾದ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿ
ಜರುಗಿತು.
ಕಾರ್ಯನಿರ್ವಾಹಕ ಅಧಿಕಾರಿ
ಕುಸುಮಾಧರ್ ಹಾಗೂ ಮೆಸ್ಕಾಂ,ಸಮಾಜ ಕಲ್ಯಾಣ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಶುಸಂಗೋಪನೆ, ಬಿ.ಸಿ.ಎಂ,ಸಹಕಾರ, ಕೃಷಿ,ಅರಣ್ಯ,ಪಂ.ರಾ.ಇ. ಉಪವಿಭಾಗ,ಆರೋಗ್ಯ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು , ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ.ಬಳೆಂಜ, ಸಹಾಯಕ ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!