25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ಜು.27ರಂದು
ತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿಯವರಾದ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿ
ಜರುಗಿತು.
ಕಾರ್ಯನಿರ್ವಾಹಕ ಅಧಿಕಾರಿ
ಕುಸುಮಾಧರ್ ಹಾಗೂ ಮೆಸ್ಕಾಂ,ಸಮಾಜ ಕಲ್ಯಾಣ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಶುಸಂಗೋಪನೆ, ಬಿ.ಸಿ.ಎಂ,ಸಹಕಾರ, ಕೃಷಿ,ಅರಣ್ಯ,ಪಂ.ರಾ.ಇ. ಉಪವಿಭಾಗ,ಆರೋಗ್ಯ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು , ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ.ಬಳೆಂಜ, ಸಹಾಯಕ ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya
error: Content is protected !!