September 6, 2026
ತಾಲೂಕು ಸುದ್ದಿ

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ಜು.27ರಂದು
ತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿಯವರಾದ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿ
ಜರುಗಿತು.
ಕಾರ್ಯನಿರ್ವಾಹಕ ಅಧಿಕಾರಿ
ಕುಸುಮಾಧರ್ ಹಾಗೂ ಮೆಸ್ಕಾಂ,ಸಮಾಜ ಕಲ್ಯಾಣ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಶುಸಂಗೋಪನೆ, ಬಿ.ಸಿ.ಎಂ,ಸಹಕಾರ, ಕೃಷಿ,ಅರಣ್ಯ,ಪಂ.ರಾ.ಇ. ಉಪವಿಭಾಗ,ಆರೋಗ್ಯ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು , ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ.ಬಳೆಂಜ, ಸಹಾಯಕ ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!