July 23, 2026
ತಾಲೂಕು ಸುದ್ದಿ

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ಜು.27ರಂದು
ತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿಯವರಾದ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿ
ಜರುಗಿತು.
ಕಾರ್ಯನಿರ್ವಾಹಕ ಅಧಿಕಾರಿ
ಕುಸುಮಾಧರ್ ಹಾಗೂ ಮೆಸ್ಕಾಂ,ಸಮಾಜ ಕಲ್ಯಾಣ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪಶುಸಂಗೋಪನೆ, ಬಿ.ಸಿ.ಎಂ,ಸಹಕಾರ, ಕೃಷಿ,ಅರಣ್ಯ,ಪಂ.ರಾ.ಇ. ಉಪವಿಭಾಗ,ಆರೋಗ್ಯ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು , ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ.ಬಳೆಂಜ, ಸಹಾಯಕ ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
error: Content is protected !!