March 7, 2026
ನಿಧನ

ನ್ಯಾಯವಾದಿರಾಮಚಂದ್ರ ಶೆಣೈ ನಿಧನ


ಧಮ೯ಸ್ಥಳ: ಕನ್ಯಾಡಿ-|| ನೀರಚಿಲುಮೆ ನಿವಾಸಿ ರಾಮಚಂದ್ರ ಶೆಣೈ(55ವ) ಜು.27ರಂದು ಅಲ್ಪಕಾಲದ ಅಸೌಖ್ಯ ದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಸನ್ಯಾಯವಾದಿಯಾಗಿದ್ದ ಅವರು,ಕನ್ಯಾಡಿ ಶ್ರೀ ರಾಮಚಂದ್ರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.
ಅವರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ.

Related posts

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಕಾಪಿನಡ್ಕ ಮನೆ ನಿವಾಸಿ ಸೀತಾರಾಮ ಎಂ. ಮೆಹೆಂದಳೆ ನಿಧನ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya
error: Content is protected !!